<p><strong>ಹೆಬ್ರಿ:</strong> ತಾಲ್ಲೂಕಿನ ಕಬ್ಬಿನಾಲೆ ಕೆಳಮಠ ಗೋಪಾಲಕೃಷ್ಣ ದೇವಸ್ಥಾನದ ಮನ್ಮಹಾರಥೋತ್ಸವ ಭಾನುವಾರ ವೈಭವದಿಂದ ನಡೆಯಿತು.</p>.<p>ಕೆ.ಎಸ್. ರಾಮಕೃಷ್ಣ ತಂತ್ರಿ ಮಾರ್ಗದರ್ಶನದಲ್ಲಿ ಅರ್ಚಕ ವಿನಾಯಕ ಅಡಿಗ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ರಥಸಪ್ತಮಿ, ಪೂರ್ವಾಹ್ನ ಗಣಯಾಗ, ನವಕಲಾಶಭಿಷೇಕ, ಅಲಂಕಾರ ಪೂಜೆ, ತುಲಭಾರ, ರಥ ಸಂಪ್ರೊಕ್ಷಣೆ, ಮಹಾಪೂಜೆ, ರಥಾರೋಹಣ, ಪಲ್ಲ ಪೂಜೆ, ಅನ್ನಸಂತರ್ಪಣೆ, ಭಜನೆ, ದೀಪಾರಾಧನೆ, ರಥೋತ್ಸವ, ನರ್ತನ ಬಲಿ, ಕೆರೆ ದೀಪ, ಪಚ್ಚಡಸೇವೆ, ಕಟ್ಟೆ ಪೂಜೆ, ವಸಂತ ಮಂಟಪದಲ್ಲಿ ಪೂಜೆ, ವಸಂತೋತ್ಸವ, ರಂಗ ಪೂಜೆ, ಭೂತ ಬಲಿ, ಪ್ರಸಾದ ವಿತರಣೆ ನಡೆಯಿತು.</p>.<p>ರಾಣಿ ಸತ್ಯಮೂರ್ತಿ ನಿರ್ದೇಶನದಲ್ಲಿ ನಾಟ್ಯಶ್ರೀ ನೃತ್ಯಾಲಯ ಬೀದರ್ ತಂಡದಿಂದ ಭರತನಾಟ್ಯ, ಜಾನಪದ ನೃತ್ಯ ವೈಭವ ನಡೆಯಿತು. ರಾಣಿ ಸತ್ಯಮೂರ್ತಿ, ಧಾರ್ಮಿಕ ಉಪನ್ಯಾಸ ನೀಡಿದ ಲೇಖಕಿ ಹಾರಿಕಾ ಮಂಜುನಾಥ್ ಅವರನ್ನು ಗೌರವಿಸಲಾಯಿತು.</p>.<p>ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಭಟ್, ಸದಸ್ಯರಾದ ನಾರಾಯಣ ಭಟ್, ಚಂದ್ರಶೇಖರ ಬಾಯರಿ, ಯೋಗೇಂದ್ರ ಹೆಬ್ಬಾರ್, ಸದಾಶಿವ ಶೆಟ್ಟಿ, ಜಗದೀಶ ಪೂಜಾರಿ, ಶೇಖರ ಗೌಡ, ರೇಣುಕಾ ಶೆಟ್ಟಿಗಾರ್, ಗಾಯತ್ರಿ ಮಡಿವಾಳ, ಗಣ್ಯರು, ಭಕ್ತರು ಭಾಗವಹಿಸಿದ್ದರು. ಚೈತ್ರಾ ಕಬ್ಬಿನಾಲೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ:</strong> ತಾಲ್ಲೂಕಿನ ಕಬ್ಬಿನಾಲೆ ಕೆಳಮಠ ಗೋಪಾಲಕೃಷ್ಣ ದೇವಸ್ಥಾನದ ಮನ್ಮಹಾರಥೋತ್ಸವ ಭಾನುವಾರ ವೈಭವದಿಂದ ನಡೆಯಿತು.</p>.<p>ಕೆ.ಎಸ್. ರಾಮಕೃಷ್ಣ ತಂತ್ರಿ ಮಾರ್ಗದರ್ಶನದಲ್ಲಿ ಅರ್ಚಕ ವಿನಾಯಕ ಅಡಿಗ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ರಥಸಪ್ತಮಿ, ಪೂರ್ವಾಹ್ನ ಗಣಯಾಗ, ನವಕಲಾಶಭಿಷೇಕ, ಅಲಂಕಾರ ಪೂಜೆ, ತುಲಭಾರ, ರಥ ಸಂಪ್ರೊಕ್ಷಣೆ, ಮಹಾಪೂಜೆ, ರಥಾರೋಹಣ, ಪಲ್ಲ ಪೂಜೆ, ಅನ್ನಸಂತರ್ಪಣೆ, ಭಜನೆ, ದೀಪಾರಾಧನೆ, ರಥೋತ್ಸವ, ನರ್ತನ ಬಲಿ, ಕೆರೆ ದೀಪ, ಪಚ್ಚಡಸೇವೆ, ಕಟ್ಟೆ ಪೂಜೆ, ವಸಂತ ಮಂಟಪದಲ್ಲಿ ಪೂಜೆ, ವಸಂತೋತ್ಸವ, ರಂಗ ಪೂಜೆ, ಭೂತ ಬಲಿ, ಪ್ರಸಾದ ವಿತರಣೆ ನಡೆಯಿತು.</p>.<p>ರಾಣಿ ಸತ್ಯಮೂರ್ತಿ ನಿರ್ದೇಶನದಲ್ಲಿ ನಾಟ್ಯಶ್ರೀ ನೃತ್ಯಾಲಯ ಬೀದರ್ ತಂಡದಿಂದ ಭರತನಾಟ್ಯ, ಜಾನಪದ ನೃತ್ಯ ವೈಭವ ನಡೆಯಿತು. ರಾಣಿ ಸತ್ಯಮೂರ್ತಿ, ಧಾರ್ಮಿಕ ಉಪನ್ಯಾಸ ನೀಡಿದ ಲೇಖಕಿ ಹಾರಿಕಾ ಮಂಜುನಾಥ್ ಅವರನ್ನು ಗೌರವಿಸಲಾಯಿತು.</p>.<p>ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಭಟ್, ಸದಸ್ಯರಾದ ನಾರಾಯಣ ಭಟ್, ಚಂದ್ರಶೇಖರ ಬಾಯರಿ, ಯೋಗೇಂದ್ರ ಹೆಬ್ಬಾರ್, ಸದಾಶಿವ ಶೆಟ್ಟಿ, ಜಗದೀಶ ಪೂಜಾರಿ, ಶೇಖರ ಗೌಡ, ರೇಣುಕಾ ಶೆಟ್ಟಿಗಾರ್, ಗಾಯತ್ರಿ ಮಡಿವಾಳ, ಗಣ್ಯರು, ಭಕ್ತರು ಭಾಗವಹಿಸಿದ್ದರು. ಚೈತ್ರಾ ಕಬ್ಬಿನಾಲೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>