ರಾಮಕೃಷ್ಣ ಆಶ್ರಮ ಆಸ್ಪತ್ರೆಯ ಮುಖ್ಯಸ್ಥ ಡಾ.ಧಿಯಾಧಿಪಾನಂದ, ತಪೋವನಿ ಸುಭದ್ರಾ ಮಾತಾ ಧರ್ಮಾರ್ಥ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಬಹದ್ದೂರ್ ಸಿಂಗ್ ವರ್ಮಾ, ಪೇಜಾವರ ಶ್ರೀಗಳ ಆಪ್ತಕಾರ್ಯದರ್ಶಿ ವಿಷ್ಣು ಆಚಾರ್ಯ, ಜಿ.ಎ.ಅನಂತ, ಕೃಷ್ಣ ಭಟ್, ಹರಿದ್ವಾರ ಪೇಜಾವರ ಶಾಖಾ ಮಠದ ವ್ಯವಸ್ಥಾಪಕ ಮನೋಜ್, ಅನೂಪ್, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಈ ಸಂದರ್ಭ ಉಪಸ್ಥಿತರಿದ್ದರು.