ಉಡುಪಿ: ದುಬೈನಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿರುವ ನಿಟ್ಟೂರು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ರಾಜೇಶ್ ಕುಮಾರ್ ಕೋವಿಡ್ನಿಂದ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಗಳಿಗೆ ₹ 50,000 ನೀಡಿದ್ದು, ಭಾನುವಾರ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ 10 ಕಲಾವಿದರಿಗೆ ತಲಾ ₹ 5,000 ವಿತರಿಸಲಾಯಿತು ಎಂದ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದರು.