ಆದಿ ಉಡುಪಿಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜಿಲ್ಲಾ ರಂಗ ಮಂದಿರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ಅರ್ಹ ಸಾಧಕರನ್ನು ಗುರುತಿಸಲು ಆಯ್ಕೆ ಸಮಿತಿ ರಚನೆಯಾಗಿದ್ದು, ಪ್ರಥಮ ಸಭೆ ಕೂಡಾ ಮುಗಿದಿದೆ. ಶೀಘ್ರ ಪ್ರಶಸ್ರಿಗೆ ಅಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.