ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಸಮಸ್ಯೆಯನ್ನು ಮೂಲದಲ್ಲಿ ಗುರುತಿಸಿ ಸರಿಪಡಿಸುವ ಉದ್ದೇಶದಿಂದ ಸಮಗ್ರ ಕನ್ನಡ ಭಾಷಾ ವಿಧೇಯಕ ಸಿದ್ಧವಾಗುತ್ತಿದ್ದು, ಸರ್ಕಾರ ಜಾರಿಗೊಳಿಸಿದರೆ ಕನ್ನಡ ಭಾಷೆಗೆ, ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಅದ್ಭುತವಾದ ಅಸ್ತ್ರ ಸಿಕ್ಕಂತಾಗುತ್ತದೆ ಎಂದರು.