<p><strong>ಬೈಂದೂರು: </strong>ಕರ್ನಾಟಕ ಶಿಕ್ಷಕರ ಪ್ರತಿಭಾ ಪರಿಷತ್ತು, ರಾಜ್ಯ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿ ಆಶ್ರಯದಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆಯಲ್ಲಿ ಉಪನ್ಯಾಸಕ, ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ‘ಚಂದು ನರಿಯ ಅರಿವಿನ ಕತೆ’ ಮೊದಲ ಬಹುಮಾನ ಪಡೆದಿದೆ.</p>.<p>ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಇವರ ನೂರಾರು ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಓದುಗ ವಲಯದ ಮೆಚ್ಚುಗೆ ಗಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು: </strong>ಕರ್ನಾಟಕ ಶಿಕ್ಷಕರ ಪ್ರತಿಭಾ ಪರಿಷತ್ತು, ರಾಜ್ಯ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿ ಆಶ್ರಯದಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆಯಲ್ಲಿ ಉಪನ್ಯಾಸಕ, ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ‘ಚಂದು ನರಿಯ ಅರಿವಿನ ಕತೆ’ ಮೊದಲ ಬಹುಮಾನ ಪಡೆದಿದೆ.</p>.<p>ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಇವರ ನೂರಾರು ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಓದುಗ ವಲಯದ ಮೆಚ್ಚುಗೆ ಗಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>