<p><strong>ಕಾಪು (ಪಡುಬಿದ್ರಿ):</strong> ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ತಾಲ್ಲೂಕು ಬಗರ್ ಹುಕುಂ (ಅಕ್ರಮ– ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯಲ್ಲಿ ನಮೂನೆ 57 ಅಡಿಯಲ್ಲಿ ಸಲ್ಲಿಕೆಯಾದ 10 ಕಡತಗಳಿಗೆ ಮಂಜೂರಾತಿ ನೀಡಲಾಯಿತು.</p>.<p>ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರತಿಭಾ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು (ಪಡುಬಿದ್ರಿ):</strong> ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ತಾಲ್ಲೂಕು ಬಗರ್ ಹುಕುಂ (ಅಕ್ರಮ– ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯಲ್ಲಿ ನಮೂನೆ 57 ಅಡಿಯಲ್ಲಿ ಸಲ್ಲಿಕೆಯಾದ 10 ಕಡತಗಳಿಗೆ ಮಂಜೂರಾತಿ ನೀಡಲಾಯಿತು.</p>.<p>ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರತಿಭಾ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>