ಕರಾವಳಿ ರೈಲ್ವೇ ಒಕ್ಕೂಟದ ಪರವಾಗಿ ಕುಂದಾಪುರ ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ ಪುತ್ರನ್, ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಮುಖಂಡ ಪ್ರೇಮಾನಂದ ಶೆಟ್ಟಿ ಕಟ್ಕೇರಿ, ವಾಸುದೇವ ಭಟ್ ಪೆರಂಪಳ್ಳಿ, ಬಾರ್ಕೂರು ರೈಲು ಹಿತರಕ್ಷಣಾ ಸಮಿತಿಯ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ರೈಲ್ವೇ ಹೋರಾಟ ಸಮಿತಿಯ ಗೌತಮ್ ಶೆಟ್ಟಿ ಕುಂದಾಪುರ, ಹನೆಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರ ಮರಕಾಲ ಕೂರಾಡಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಪುನೀತ್ ಭಂಡಾರಿ ಇದ್ದರು.