ವಿದ್ಯಾರ್ಥಿನಿ ಕೃತಿಕಾ, ಸೌಮ್ಯದಾತೆ, ಪ್ರಜ್ಞಾ ಹಾಗೂ ಧನ್ಯ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಐಶ್ವರ್ಯ ಸ್ವಾಗತಿಸಿದರು. ಸಾಹಿತ್ಯ ವೇದಿಕೆಯ ಸಂಚಾಲಕ ಯೋಗೇಶ್ ಡಿ.ಹೆಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ವಿನಯ ನಾಥು ನಿರೂಪಿಸಿದರು. ಲಲಿತಕಲಾ ಸಂಘದ ಸಂಚಾಲಕ ಗಣೇಶ್, ಎಸ್, ಐಕ್ಯೂಎಸಿ ಸಂಚಾಲಕಿ ಸುಷ್ಮಾರಾವ್ ಇದ್ದರು.