<p><strong>ಕಾರ್ಕಳ</strong>: ಮಕ್ಕಳಿಗೆ ಉತ್ತಮ ಸಂಸ್ಕಾರ ದೊರೆತಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಾವೀರ ಜೈನ್ ಬಜಗೋಳಿ ತಿಳಿಸಿದರು.</p>.<p>ತಾಲ್ಲೂಕಿನ ಬಜಗೋಳಿ ಗಣಪತಿ ಸಭಾ ಭವನದಲ್ಲಿ ಆಯೋಜಿಸಿದ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹರಿಶ್ಚಂದ್ರ ತೆಂಡೂಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೂಪಾ ಆರ್.ಶೆಟ್ಟಿ, ವಲಯಾಧ್ಯಕ್ಷ ಪ್ರವೀಣ್ ಹೆಗ್ಡೆ, ಜನಜಾಗೃತಿ ವಲಯಾಧ್ಯಕ್ಷ ಅನಿಲ್ ಎಸ್. ಪೂಜಾರಿ, ಯೋಜನಾ ಕಚೇರಿಯ ಮ್ಯಾನೇಜರ್ ಸೌಮ್ಯಾ, ಜಯಶ್ರೀ, ನೂತನ ಜನಜಾಗೃತಿ ಉಪಾಧ್ಯಕ್ಷ ಹಿತೇಶ್ ಶೆಟ್ಟಿ, ಸರಸ್ವತಿ, ವಲಯದ ಮೇಲ್ವಿಚಾರಕ ಶಿವರಾಮ್ ಉಪಸ್ಥಿತರಿದ್ದರು.</p>.<p>ಸದಾನಂದ ಕೋಟ್ಯಾಯನ್ ಸ್ವಾಗತಿಸಿದರು. ಸುಮಿತ್ರಾ ವಂದಿಸಿದರು. ಭಜನಾ ಪರಿಷತ್ತಿನ ಜಿಲ್ಲಾ ಸಮಾನಾಧಿಕಾರಿ ಸಂತೋಷ್ ಪಿ.ಅಳಿ ನಿರೂಪಿಸಿದರು.</p>.<p>ಶಿಬಿರದಲ್ಲಿ 142 ಮಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-28-1999564055</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಮಕ್ಕಳಿಗೆ ಉತ್ತಮ ಸಂಸ್ಕಾರ ದೊರೆತಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಾವೀರ ಜೈನ್ ಬಜಗೋಳಿ ತಿಳಿಸಿದರು.</p>.<p>ತಾಲ್ಲೂಕಿನ ಬಜಗೋಳಿ ಗಣಪತಿ ಸಭಾ ಭವನದಲ್ಲಿ ಆಯೋಜಿಸಿದ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹರಿಶ್ಚಂದ್ರ ತೆಂಡೂಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೂಪಾ ಆರ್.ಶೆಟ್ಟಿ, ವಲಯಾಧ್ಯಕ್ಷ ಪ್ರವೀಣ್ ಹೆಗ್ಡೆ, ಜನಜಾಗೃತಿ ವಲಯಾಧ್ಯಕ್ಷ ಅನಿಲ್ ಎಸ್. ಪೂಜಾರಿ, ಯೋಜನಾ ಕಚೇರಿಯ ಮ್ಯಾನೇಜರ್ ಸೌಮ್ಯಾ, ಜಯಶ್ರೀ, ನೂತನ ಜನಜಾಗೃತಿ ಉಪಾಧ್ಯಕ್ಷ ಹಿತೇಶ್ ಶೆಟ್ಟಿ, ಸರಸ್ವತಿ, ವಲಯದ ಮೇಲ್ವಿಚಾರಕ ಶಿವರಾಮ್ ಉಪಸ್ಥಿತರಿದ್ದರು.</p>.<p>ಸದಾನಂದ ಕೋಟ್ಯಾಯನ್ ಸ್ವಾಗತಿಸಿದರು. ಸುಮಿತ್ರಾ ವಂದಿಸಿದರು. ಭಜನಾ ಪರಿಷತ್ತಿನ ಜಿಲ್ಲಾ ಸಮಾನಾಧಿಕಾರಿ ಸಂತೋಷ್ ಪಿ.ಅಳಿ ನಿರೂಪಿಸಿದರು.</p>.<p>ಶಿಬಿರದಲ್ಲಿ 142 ಮಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-28-1999564055</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>