<p><strong>ಕಾರ್ಕಳ</strong>: ತಾಲ್ಲೂಕಿನ ಪಳ್ಳಿ ಗ್ರಾಮದ ದಿಡಿಂಬೆಟ್ಟು ಜಗದೀಶ ಸಾಧು ಪೂಜಾರಿ ಎಂಬುವರು ತೆಂಗಿನಕಾಯಿ ಕೀಳುತ್ತಿರುವಾಗ ಬಿದ್ದು ಮೃತಪಟ್ಟಿದ್ದಾರೆ.</p>.<p>ಬೆಳಗಾವಿಯ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 25 ದಿನಗಳ ಹಿಂದೆ ಊರಿಗೆ ಬಂದಿದ್ದರು. ಮನೆ ಬಳಿ ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ದೋಟಿಯಿಂದ ತೆಂಗಿನಕಾಯಿ ಕೀಳುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಅವರ ಮೂಗಿನಲ್ಲಿ ರಕ್ತಸ್ರಾವ ಆಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. </p>.<p>ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p><strong>ಕಾರ್ಕಳ</strong>: ತಾಲ್ಲೂಕಿನ ಪಳ್ಳಿ ಗ್ರಾಮದ ದಿಡಿಂಬೆಟ್ಟು ಜಗದೀಶ ಸಾಧು ಪೂಜಾರಿ ಎಂಬುವರು ತೆಂಗಿನಕಾಯಿ ಕೀಳುತ್ತಿರುವಾಗ ಬಿದ್ದು ಮೃತಪಟ್ಟಿದ್ದಾರೆ.</p>.<p>ಬೆಳಗಾವಿಯ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 25 ದಿನಗಳ ಹಿಂದೆ ಊರಿಗೆ ಬಂದಿದ್ದರು. ಮನೆ ಬಳಿ ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ದೋಟಿಯಿಂದ ತೆಂಗಿನಕಾಯಿ ಕೀಳುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಅವರ ಮೂಗಿನಲ್ಲಿ ರಕ್ತಸ್ರಾವ ಆಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. </p>.<p>ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>