<p><strong>ಕಾರ್ಕಳ</strong>: ಮಂಗಳೂರಿನಿಂದ ಶೃಂಗೇರಿ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣ ಶಾಸಕ ಪಂಜುಗುಳಿ ರೋಹಿತ್ ರೆಡ್ಡಿ ಅವರ ಜೀಪ್ಗೆ ದನ ಅಡ್ಡಬಂದಿದ್ದರಿಂದ ಜೀಪು ಮರಕ್ಕೆ ಡಿಕ್ಕಿಯಾದ ಘಟನೆ ತಾಲ್ಲೂಕಿನ ಮಿಯ್ಯಾರು ಸೇತುವೆ ಸಮೀಪ ಮುಡಾರು- ನಲ್ಲೂರು ಕ್ರಾಸ್ನಲ್ಲಿ ಸಂಭವಿಸಿದೆ.</p>.<p>ಚಾಲಕನ ಸಮಯ ಪ್ರಜ್ಞೆಯಿಂದ ವಾಹನದಲ್ಲಿದ್ದ ಶಾಸಕರಿಗೆ ಗಾಯಗಳಾಗಿಲ್ಲ. ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುವೆ ಸಿಲುಕಿದ ಜೀಪು ಜಖಂಗೊಂಡಿದೆ. ನಂತರ ಕಾರ್ಕಳ ಪೊಲೀಸರ ಸಹಕಾರದಲ್ಲಿ ಶಾಸಕರು ಪ್ರತ್ಯೇಕ ವಾಹನದಲ್ಲಿ ಶೃಂಗೇರಿ ಕಡೆಗೆ ಪ್ರಯಾಣಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಮಂಗಳೂರಿನಿಂದ ಶೃಂಗೇರಿ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣ ಶಾಸಕ ಪಂಜುಗುಳಿ ರೋಹಿತ್ ರೆಡ್ಡಿ ಅವರ ಜೀಪ್ಗೆ ದನ ಅಡ್ಡಬಂದಿದ್ದರಿಂದ ಜೀಪು ಮರಕ್ಕೆ ಡಿಕ್ಕಿಯಾದ ಘಟನೆ ತಾಲ್ಲೂಕಿನ ಮಿಯ್ಯಾರು ಸೇತುವೆ ಸಮೀಪ ಮುಡಾರು- ನಲ್ಲೂರು ಕ್ರಾಸ್ನಲ್ಲಿ ಸಂಭವಿಸಿದೆ.</p>.<p>ಚಾಲಕನ ಸಮಯ ಪ್ರಜ್ಞೆಯಿಂದ ವಾಹನದಲ್ಲಿದ್ದ ಶಾಸಕರಿಗೆ ಗಾಯಗಳಾಗಿಲ್ಲ. ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುವೆ ಸಿಲುಕಿದ ಜೀಪು ಜಖಂಗೊಂಡಿದೆ. ನಂತರ ಕಾರ್ಕಳ ಪೊಲೀಸರ ಸಹಕಾರದಲ್ಲಿ ಶಾಸಕರು ಪ್ರತ್ಯೇಕ ವಾಹನದಲ್ಲಿ ಶೃಂಗೇರಿ ಕಡೆಗೆ ಪ್ರಯಾಣಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>