<p><strong>ಕಾರ್ಕಳ:</strong> ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆಯು ಉಪಯುಕ್ತ ದಿಕ್ಕೂಚಿಯಾಗಿದೆ ಎಂದು ಕಾರ್ಕಳ ರೋಟರಿ ಕ್ಲಬ್ ಕಾರ್ಯದರ್ಶಿ ಗಣೇಶ ಸಾಲ್ಯಾನ್ ಹೇಳಿದರು.</p>.<p>ಇಲ್ಲಿನ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಕಳ ರೋಟರಿ ಕ್ಲಬ್ನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಪ್ರಜಾವಾಣಿ’ ಪತ್ರಿಕೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆ ವಿತರಿಸಲಾಯಿತು.</p>.<p>ಪತ್ರಿಕೆಯ ಮಂಗಳೂರು ವಿಭಾಗದ ಪ್ರಸರಣಾಧಿಕಾರಿ ನಾಗೇಶ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವವರಿಗೆ ಮಾತ್ರವಲ್ಲ ಸಾಮಾಜಿಕ, ಆರ್ಥಿಕ, ಧಾರ್ಮಿಕ ಜಿಜ್ಞಾಸುಗಳಿಗೆ ‘ಪ್ರಜಾವಾಣಿ’ ಪತ್ರಿಕೆ ಸಾಕಷ್ಟು ಪೂರಕ ಮಾಹಿತಿ ನೀಡುತ್ತದೆ’ ಎಂದರು.</p>.<p>ಶಾಲಾ ಮುಖ್ಯಶಿಕ್ಷಕ ದಿವಾಕರ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಸರಣ ವಿಭಾಗದ ಸತೀಶ್, ವರದಿಗಾರ ಸಿದ್ಧಾಪುರ ವಾಸುದೇವ ಭಟ್ ಇದ್ದರು. ಶಾಲಾ ಶಿಕ್ಷಕಿ ಶೈಲಜಾ ಹೆಗ್ಡೆ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆಯು ಉಪಯುಕ್ತ ದಿಕ್ಕೂಚಿಯಾಗಿದೆ ಎಂದು ಕಾರ್ಕಳ ರೋಟರಿ ಕ್ಲಬ್ ಕಾರ್ಯದರ್ಶಿ ಗಣೇಶ ಸಾಲ್ಯಾನ್ ಹೇಳಿದರು.</p>.<p>ಇಲ್ಲಿನ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಕಳ ರೋಟರಿ ಕ್ಲಬ್ನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಪ್ರಜಾವಾಣಿ’ ಪತ್ರಿಕೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆ ವಿತರಿಸಲಾಯಿತು.</p>.<p>ಪತ್ರಿಕೆಯ ಮಂಗಳೂರು ವಿಭಾಗದ ಪ್ರಸರಣಾಧಿಕಾರಿ ನಾಗೇಶ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವವರಿಗೆ ಮಾತ್ರವಲ್ಲ ಸಾಮಾಜಿಕ, ಆರ್ಥಿಕ, ಧಾರ್ಮಿಕ ಜಿಜ್ಞಾಸುಗಳಿಗೆ ‘ಪ್ರಜಾವಾಣಿ’ ಪತ್ರಿಕೆ ಸಾಕಷ್ಟು ಪೂರಕ ಮಾಹಿತಿ ನೀಡುತ್ತದೆ’ ಎಂದರು.</p>.<p>ಶಾಲಾ ಮುಖ್ಯಶಿಕ್ಷಕ ದಿವಾಕರ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಸರಣ ವಿಭಾಗದ ಸತೀಶ್, ವರದಿಗಾರ ಸಿದ್ಧಾಪುರ ವಾಸುದೇವ ಭಟ್ ಇದ್ದರು. ಶಾಲಾ ಶಿಕ್ಷಕಿ ಶೈಲಜಾ ಹೆಗ್ಡೆ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>