<p>ಕಾರ್ಕಳ: ಇಲ್ಲಿನ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ನಗರದ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಪೂರ್ಣ ಮೊಣಕಾಲು ಬದಲಾವಣೆ (ಮಂಡಿ ಬದಲಾವಣೆ) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ.</p>.<p>2024ರಿಂದ ಆಸ್ಪತ್ರೆಯ ಮೂಳೆ ಚಿಕಿತ್ಸಕರ ತಂಡದ ಆರೈಕೆಯಲ್ಲಿದ್ದ, ದೀರ್ಘಕಾಲದ ಮೊಣಕಾಲು ನೋವಿನಿಂದ ಬಳಲುತ್ತಿದ್ದ, ನಡೆಯಲು ತೊಂದರೆ ಪಡುತ್ತಿದ್ದ 63 ವರ್ಷದ ಮಹಿಳೆಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಉಡುಪಿಯ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಮೂಳೆಚಿಕಿತ್ಸೆ ಸಲಹೆಗಾರ ಡಾ.ಅರವಿಂದ್ ಶಾನಭಾಗ್ ಅವರು ಕಾರ್ಕಳದ ಡಾ.ಸುನಿಲ್ ಬಾಳಿಗ, ಡಾ.ಫ್ರಾಂಕ್ಲಿನ್ ನೇತೃತ್ವದ ಮೂಳೆಚಿಕಿತ್ಸೆ ತಂಡದ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು.</p>.<p>ಶಸ್ತ್ರಚಿಕಿತ್ಸೆಯ ನಂತರ ರೋಗಿಯನ್ನು ನಿಕಟ ಮೇಲ್ವಿಚಾರಣೆ., ವಿಶೇಷ ಶಸ್ತ್ರಚಿಕಿತ್ಸೆಯ ನಂತರದ ಆರೈಕೆಗಾಗಿ ಆಸ್ಪತ್ರೆಯ ಹೈ ಡಿಪೆಂಡೆನ್ಸಿ ಯೂನಿಟ್ಗೆ (ಎಚ್ಡಿಯು) ಸ್ಥಳಾಂತರಿಸಲಾಯಿತು ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ್ ಬಲ್ಲಾಳ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-28-1111636286</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಕಳ: ಇಲ್ಲಿನ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ನಗರದ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಪೂರ್ಣ ಮೊಣಕಾಲು ಬದಲಾವಣೆ (ಮಂಡಿ ಬದಲಾವಣೆ) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ.</p>.<p>2024ರಿಂದ ಆಸ್ಪತ್ರೆಯ ಮೂಳೆ ಚಿಕಿತ್ಸಕರ ತಂಡದ ಆರೈಕೆಯಲ್ಲಿದ್ದ, ದೀರ್ಘಕಾಲದ ಮೊಣಕಾಲು ನೋವಿನಿಂದ ಬಳಲುತ್ತಿದ್ದ, ನಡೆಯಲು ತೊಂದರೆ ಪಡುತ್ತಿದ್ದ 63 ವರ್ಷದ ಮಹಿಳೆಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಉಡುಪಿಯ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಮೂಳೆಚಿಕಿತ್ಸೆ ಸಲಹೆಗಾರ ಡಾ.ಅರವಿಂದ್ ಶಾನಭಾಗ್ ಅವರು ಕಾರ್ಕಳದ ಡಾ.ಸುನಿಲ್ ಬಾಳಿಗ, ಡಾ.ಫ್ರಾಂಕ್ಲಿನ್ ನೇತೃತ್ವದ ಮೂಳೆಚಿಕಿತ್ಸೆ ತಂಡದ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು.</p>.<p>ಶಸ್ತ್ರಚಿಕಿತ್ಸೆಯ ನಂತರ ರೋಗಿಯನ್ನು ನಿಕಟ ಮೇಲ್ವಿಚಾರಣೆ., ವಿಶೇಷ ಶಸ್ತ್ರಚಿಕಿತ್ಸೆಯ ನಂತರದ ಆರೈಕೆಗಾಗಿ ಆಸ್ಪತ್ರೆಯ ಹೈ ಡಿಪೆಂಡೆನ್ಸಿ ಯೂನಿಟ್ಗೆ (ಎಚ್ಡಿಯು) ಸ್ಥಳಾಂತರಿಸಲಾಯಿತು ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ್ ಬಲ್ಲಾಳ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-28-1111636286</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>