<p><strong>ಕಾರ್ಕಳ</strong>: ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿ.ಯು ಕಾಲೇಜಿನಲ್ಲಿ ಈಚೆಗೆ ವಿದ್ಯಾರಂಭ ಕಾರ್ಯಕ್ರಮವನ್ನು ನಡೆಯಿತು.</p>.<p>ಉಡುಪಿ ಅದಮಾರು ಮಠದ ಕಿರಿಯ ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ಸರಸ್ವತಿ ವಂದನೆಯ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.</p>.<p>ಶ್ರೀಪಾದರು ವಿದ್ಯಾರ್ಥಿಗಳಿಗೆ ಸರಸ್ವತಿ ವಂದನೆಯ ಮುಖಾಂತರ ವಿದ್ಯಾ ಬೋಧನೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜೇಶ್ವರಿ ನ್ಯಾಷನಲ್ ಪಿ.ಯು ಕಾಲೇಜು ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ.ಎಸ್.ಮೂಡಿತ್ತಾಯ ಮತ್ತು ಎಸ್.ಕೆ.ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮೂಡುಬಿದಿರೆ ಇದರ ಅಧ್ಯಕ್ಷ ಜಿ. ರಾಮಕೃಷ್ಣ ಆಚಾರ್ ಅತಿಥಿಗಳಾಗಿ ಭಾಗವಹಿಸಿದ್ದರು.</p>.<p>ಸಂಸ್ಥೆಯ ಕಾರ್ಯದರ್ಶಿ ಶ್ವೇತ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಸೂದನ್ ರೈ, ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕ ಪ್ರದೀಪ್ ನಾಯ್ಕ್, ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ಅಧ್ಯಕ್ಷ ಶ್ರೀಪತಿ ಭಟ್, ಕಾಲೇಜಿನ ಉಪ ಪ್ರಾಂಶುಪಾಲೆ ರಶ್ಮಿ ಇದ್ದರು.</p>.<p>ಪೂರ್ಣಿಮಾ ಗೋರೆ ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಚಿನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿ.ಯು ಕಾಲೇಜಿನಲ್ಲಿ ಈಚೆಗೆ ವಿದ್ಯಾರಂಭ ಕಾರ್ಯಕ್ರಮವನ್ನು ನಡೆಯಿತು.</p>.<p>ಉಡುಪಿ ಅದಮಾರು ಮಠದ ಕಿರಿಯ ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ಸರಸ್ವತಿ ವಂದನೆಯ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.</p>.<p>ಶ್ರೀಪಾದರು ವಿದ್ಯಾರ್ಥಿಗಳಿಗೆ ಸರಸ್ವತಿ ವಂದನೆಯ ಮುಖಾಂತರ ವಿದ್ಯಾ ಬೋಧನೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜೇಶ್ವರಿ ನ್ಯಾಷನಲ್ ಪಿ.ಯು ಕಾಲೇಜು ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ.ಎಸ್.ಮೂಡಿತ್ತಾಯ ಮತ್ತು ಎಸ್.ಕೆ.ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮೂಡುಬಿದಿರೆ ಇದರ ಅಧ್ಯಕ್ಷ ಜಿ. ರಾಮಕೃಷ್ಣ ಆಚಾರ್ ಅತಿಥಿಗಳಾಗಿ ಭಾಗವಹಿಸಿದ್ದರು.</p>.<p>ಸಂಸ್ಥೆಯ ಕಾರ್ಯದರ್ಶಿ ಶ್ವೇತ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಸೂದನ್ ರೈ, ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕ ಪ್ರದೀಪ್ ನಾಯ್ಕ್, ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ಅಧ್ಯಕ್ಷ ಶ್ರೀಪತಿ ಭಟ್, ಕಾಲೇಜಿನ ಉಪ ಪ್ರಾಂಶುಪಾಲೆ ರಶ್ಮಿ ಇದ್ದರು.</p>.<p>ಪೂರ್ಣಿಮಾ ಗೋರೆ ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಚಿನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>