<p><strong>ಕಾರ್ಕಳ</strong>: ತಾಲ್ಲೂಕಿನ ಸಾಣೂರು ಗ್ರಾಮದ ಪರ್ಪಲೆ ಕೇಮಾರು ಎಂಬಲ್ಲಿ ಮೇ 2ರಂದು ತಮಿಳುನಾಡಿಗೆ ಹೊರಟಿದ್ದ ಮೀನು ತುಂಬಿದ್ದ ಲಾರಿಗೆ ಮುಸುಕು ಧರಿಸಿ ಕಲ್ಲೆಸೆದು ಗಾಜಿಗೆ ಹಾನಿಗೈದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಲಾರಿಯ ಮಣಿಕಂಡನ್ ಎಂಬುವರು ನಗರ ಪೊಲೀಸ್ ಠಾಣೆಯಲ್ಲಿ ಲಾರಿಯ ಗ್ಲಾಸ್ ಒಡೆದು ₹15 ಸಾವಿರ ನಷ್ಟವುಂಟಾಗಿದೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆರೋಪಿ ದುರ್ಗಾಪ್ರಸಾದ್ ಯಾನೆ ಪ್ರಸಾದ್ ಎಂಬಾತನನ್ನು ಮೇ 7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.</p>.<p>ಉಳಿದ ಆರೋಪಿಗಳಾದ ಮೂಡಬಿದಿರೆ ಬೆಳುವಾಯಿಯ ಪ್ರಮೋದ್, ಬಂಟ್ವಾಳ ಅರಳದ ಶಿವರಾಜ್ ಯಾನೆ ಶಿವ ಎಂಬುವರನ್ನು 10ರಂದು ಮೂಡುಬಿದಿರೆ ತಾಲ್ಲೂಕಿನ ಅಲಂಗಾರು ಎಂಬಲ್ಲಿ ಬಂಧಿಸಿ ವಿಚಾರಣೆ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ತಾಲ್ಲೂಕಿನ ಸಾಣೂರು ಗ್ರಾಮದ ಪರ್ಪಲೆ ಕೇಮಾರು ಎಂಬಲ್ಲಿ ಮೇ 2ರಂದು ತಮಿಳುನಾಡಿಗೆ ಹೊರಟಿದ್ದ ಮೀನು ತುಂಬಿದ್ದ ಲಾರಿಗೆ ಮುಸುಕು ಧರಿಸಿ ಕಲ್ಲೆಸೆದು ಗಾಜಿಗೆ ಹಾನಿಗೈದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಲಾರಿಯ ಮಣಿಕಂಡನ್ ಎಂಬುವರು ನಗರ ಪೊಲೀಸ್ ಠಾಣೆಯಲ್ಲಿ ಲಾರಿಯ ಗ್ಲಾಸ್ ಒಡೆದು ₹15 ಸಾವಿರ ನಷ್ಟವುಂಟಾಗಿದೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆರೋಪಿ ದುರ್ಗಾಪ್ರಸಾದ್ ಯಾನೆ ಪ್ರಸಾದ್ ಎಂಬಾತನನ್ನು ಮೇ 7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.</p>.<p>ಉಳಿದ ಆರೋಪಿಗಳಾದ ಮೂಡಬಿದಿರೆ ಬೆಳುವಾಯಿಯ ಪ್ರಮೋದ್, ಬಂಟ್ವಾಳ ಅರಳದ ಶಿವರಾಜ್ ಯಾನೆ ಶಿವ ಎಂಬುವರನ್ನು 10ರಂದು ಮೂಡುಬಿದಿರೆ ತಾಲ್ಲೂಕಿನ ಅಲಂಗಾರು ಎಂಬಲ್ಲಿ ಬಂಧಿಸಿ ವಿಚಾರಣೆ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>