<p><strong>ಉಡುಪಿ:</strong> ನಕ್ಸಲರು ಶಸ್ತ್ರಾಸ್ತಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬಂದರೆ ಅವರನ್ನು ಸ್ವೀಕರಿಸುವುದು ತಪ್ಪಲ್ಲ. ಆದರೆ ಮೊನ್ನೆ ನಕ್ಸಲರು ಸರ್ಕಾರಕ್ಕೆ ಶರಣಾದಂತೆ ತೋರಿಲ್ಲ. ಬದಲಾಗಿ ಸರ್ಕಾರವೇ ನಕ್ಸಲರಿಗೆ ಶರಣಾದಂತೆ ಭಾಸವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p><p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಈ ಹಿಂದೆ ಶರಣಾದವರಿಗೆ ಸೌಲಭ್ಯಗಳು ಲಭಿಸಿಲ್ಲ. ಅಲ್ಲದೆ ನಕ್ಸಲ್ ಪೀಡಿತ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆದಿಲ್ಲ ಎಂದರು.</p><p>ಸರ್ಕಾರವೇ ನಕ್ಸಲರಿಗೆ ಶರಣಾದಂತಹ ನೀತಿಯಿಂದಾಗಿ ಇನ್ನು ಮುಂದೆ ನಕ್ಸಲರು ಹೆಚ್ಚಾಗುವ ಆತಂಕವೂ ಕಾಡುತ್ತಿದೆ ಎಂದು ಹೇಳಿದರು.</p>.ನಕ್ಸಲರ ಶರಣಾಗತಿ ಪ್ರಕ್ರಿಯೆ ಸಂಶಯಾಸ್ಪದ: ಅಣ್ಣಾಮಲೈ.ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಕ್ಸಲರು ಶಸ್ತ್ರಾಸ್ತಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬಂದರೆ ಅವರನ್ನು ಸ್ವೀಕರಿಸುವುದು ತಪ್ಪಲ್ಲ. ಆದರೆ ಮೊನ್ನೆ ನಕ್ಸಲರು ಸರ್ಕಾರಕ್ಕೆ ಶರಣಾದಂತೆ ತೋರಿಲ್ಲ. ಬದಲಾಗಿ ಸರ್ಕಾರವೇ ನಕ್ಸಲರಿಗೆ ಶರಣಾದಂತೆ ಭಾಸವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p><p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಈ ಹಿಂದೆ ಶರಣಾದವರಿಗೆ ಸೌಲಭ್ಯಗಳು ಲಭಿಸಿಲ್ಲ. ಅಲ್ಲದೆ ನಕ್ಸಲ್ ಪೀಡಿತ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆದಿಲ್ಲ ಎಂದರು.</p><p>ಸರ್ಕಾರವೇ ನಕ್ಸಲರಿಗೆ ಶರಣಾದಂತಹ ನೀತಿಯಿಂದಾಗಿ ಇನ್ನು ಮುಂದೆ ನಕ್ಸಲರು ಹೆಚ್ಚಾಗುವ ಆತಂಕವೂ ಕಾಡುತ್ತಿದೆ ಎಂದು ಹೇಳಿದರು.</p>.ನಕ್ಸಲರ ಶರಣಾಗತಿ ಪ್ರಕ್ರಿಯೆ ಸಂಶಯಾಸ್ಪದ: ಅಣ್ಣಾಮಲೈ.ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>