<p><strong>ಹೆಬ್ರಿ:</strong> ‘ಪ್ರಕೃತಿಯ ಜೊತೆ ನಾವು ಜೀವನ ಮಾಡಿದರೆ, ಅದು ನಮ್ಮನ್ನು ಉಳಿಸುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಗಿಡ–ಮರಗಳ ಅಗತ್ಯವಿದೆ. ನಾವೆಲ್ಲರೂ ಗಿಡ ಮರಗಳನ್ನು ಬೆಳೆಸಿ ಉಳಿಸೋಣ’ ಎಂದು ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ಸಂತೋಷ್ ಭಟ್ ಹೇಳಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಾರ ವಲಯದ ವತಿಯಿಂದ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯೋಜನೆಯ ಒಕ್ಕೂಟದ ಅಧ್ಯಕ್ಷ ದಾಮೋದರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಂಜಿತ್ ಶೆಟ್ಟಿ, ಮಂಜುನಾಥ, ಮೇಲ್ವಿಚಾರಕರಾದ ರೇವತಿ, ಉಮೇಶ್ ಬಿ.ಕೆ, ಸೇವಾ ಪ್ರತಿನಿಧಿ ಲಲಿತಾ, ಸಂಘದ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ:</strong> ‘ಪ್ರಕೃತಿಯ ಜೊತೆ ನಾವು ಜೀವನ ಮಾಡಿದರೆ, ಅದು ನಮ್ಮನ್ನು ಉಳಿಸುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಗಿಡ–ಮರಗಳ ಅಗತ್ಯವಿದೆ. ನಾವೆಲ್ಲರೂ ಗಿಡ ಮರಗಳನ್ನು ಬೆಳೆಸಿ ಉಳಿಸೋಣ’ ಎಂದು ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ಸಂತೋಷ್ ಭಟ್ ಹೇಳಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಾರ ವಲಯದ ವತಿಯಿಂದ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯೋಜನೆಯ ಒಕ್ಕೂಟದ ಅಧ್ಯಕ್ಷ ದಾಮೋದರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಂಜಿತ್ ಶೆಟ್ಟಿ, ಮಂಜುನಾಥ, ಮೇಲ್ವಿಚಾರಕರಾದ ರೇವತಿ, ಉಮೇಶ್ ಬಿ.ಕೆ, ಸೇವಾ ಪ್ರತಿನಿಧಿ ಲಲಿತಾ, ಸಂಘದ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>