ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ನಯನಾ ಗಣೇಶ್, ಮೈಸೂರ್ ಇಲೆಕ್ಟ್ರಿಕಲ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಶ್ರೀಶ ನಾಯಕ್, ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಖಾದಿ ಮೇಳದ ಸಂಚಾಲಕ ಅನಿಲ್ ಕುಮಾರ್, ಸಹ ಸಂಚಾಲಕ ರತ್ನಾಕರ ಶೆಟ್ಟಿ, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಉದಯ ಶೆಟ್ಟಿ, ಕಾಪು ನಗರ ಅಧ್ಯಕ್ಷ ಸಂದೀಪ್ ಶೆಟ್ಟಿ ಕಲ್ಯ, ಪ್ರಮುಖರಾದ ಶಿಲ್ಪಾ ಸುವರ್ಣ, ಗಂಗಾಧರ ಸುವರ್ಣ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ಕೇಸರಿ ಯುವರಾಜ್, ಪವಿತ್ರಾ ಶೆಟ್ಟಿ, ಅನಿಲ್ ಶೆಟ್ಟಿ ಇದ್ದರು.