ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಖಂಡನೀಯ ಹಾಗೂ ವಿಷಾದನೀಯವಾಗಿದ್ದು ಸಮಾಜದ ಶಾಂತಿ ಕದಡಬಾರದು, ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನನ್ನು ಗೌರವಿಸಿ ಎಲ್ಲರೂ ಶಾಂತಿ ಸೌಹಾರ್ದ ಕಾಪಾಡಬೇಕು ಎಂದು ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಜಮಾತ್ನ ಖಾಝಿ ಶೈಖುನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ