ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಕಾಪಾಡಿ: ಖಾಝಿ ಮಾಣಿ ಉಸ್ತಾದ್

Last Updated 29 ಜುಲೈ 2022, 16:23 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಖಂಡನೀಯ ಹಾಗೂ ವಿಷಾದನೀಯವಾಗಿದ್ದು ಸಮಾಜದ ಶಾಂತಿ ಕದಡಬಾರದು, ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನನ್ನು ಗೌರವಿಸಿ ಎಲ್ಲರೂ ಶಾಂತಿ ಸೌಹಾರ್ದ ಕಾಪಾಡಬೇಕು ಎಂದು ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಜಮಾತ್‌ನ ಖಾಝಿ ಶೈಖುನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ

ಸರ್ಕಾರ ಮತ್ತು ಗೃಹ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮೂವರು ಅಮಾಯಕರ ಹತ್ಯೆ ಮಾಡಿದವರಿಗೆ ಕಾನೂನು ರೀತಿಯ ಶಿಕ್ಷೆಯಾಗಬೇಕು. ಮುಸ್ಲಿಂ ನಾಯಕರು ಮೊಹಲ್ಲಾಗಳಲ್ಲಿ ಶಾಂತಿಯ ಸಂದೇಶ ನೀಡಬೇಕು ಎಂದು ಖಾಝಿ ಮಾಣಿ ಉಸ್ತಾದ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT