ಕೆಲವು ದಿನಗಳ ಹಿಂದಷ್ಟೆ ಟಾಯ್ಲೆಟ್ ಗುಂಡಿ ತೆಗೆಯುವ ವಿಚಾರದಲ್ಲಿ ಕೊಲೆಯಾದ ಭರತ್ ಹಾಗೂ ಯತೀಶ್ ಸ್ನೇಹಿತನ ಪರವಾಗಿ ಕೆಲವರ ಜತೆ ವೈಷಮ್ಯ ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಜಾಗದ ವಿಚಾರದಲ್ಲಿನ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.