ಸಮ್ಮೇಳನದ ಅಧ್ಯಕ್ಷ ಮತ್ತು ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಕಮಲಶಿಲೆ ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರ ಸಚ್ಚಿದಾನಂದ ಚಾತ್ರ ಚಾಲನೆ ನೀಡಿದರು
ಕನ್ನಡ ಮಾಧ್ಯಮ ಶಾಲೆಗಳಿಗೆ ಅನುಮತಿ ಪಡೆದು ಇಂಗ್ಲಿಷ್ನಲ್ಲಿ ಭೋದಿಸಲಾಗುತ್ತಿದೆ. ಇದರಿಂದಲೂ ಕನ್ನಡ ಮಾಧ್ಯಮಕ್ಕೆ ಧಕ್ಕೆಯಾಗುತ್ತಿದೆ. ಸರ್ಕಾರ ಇದನ್ನು ತಡೆದರೆ ಕನ್ನಡ ಶಾಲೆಗಳು ಉಳಿಯಲು ಸಾಧ್ಯ.