ಬ್ರಹ್ಮಾವರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ, ಎಎಸ್ಐ ಕೃಷ್ಣಪ್ಪ, ಸಿಬ್ಬಂದಿ ಪ್ರದೀಪ್ ನಾಯಕ್, ವಾಸುದೇವ, ಗಣೇಶ, ರವೀಂದ್ರ ಚಾಲಕ ಶೇಖರ್, ಬ್ರಹ್ಮಾವರ ಪಿಎಸ್ಐ ರಾಘವೇಂದ್ರ, ಸಿಬ್ಬಂದಿ ದಿಲೀಪ್, ಚಾಲಕ ಅಣ್ಣಪ್ಪ, ಡಿಸಿಐಬಿ ಎಎಸ್ಐ ರವಿಚಂದ್ರ, ಹಿರಿಯಡ್ಕ ಠಾಣೆ ಸಿಬ್ಬಂದಿ ಹರೀಶ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.