ಹೆಗ್ಗುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಮಂದಾರ್ತಿ ದೇವಳದ ಆಡಳಿತ ಸಹ ಮೊಕ್ತೇಸರ ಎಚ್. ಪ್ರಭಾಕರ ಶೆಟ್ಟಿ, ಪಟ್ಲ ಫೌಂಡೇಷನ್ ಕಾರ್ಯದರ್ಶಿ ಉದಯಕುಮಾರ ಶೆಟ್ಟಿ ಕೆರೆಕಟ್ಟೆ, ಮೊಗವೀರ ಯುವ ಸಂಘಟನೆ ಸ್ಥಾಪಕಾಧ್ಯಕ್ಷ ಅಶೋಕ್ ಕುಂದರ್, ಭಾಗವತರಾದ ರಾಘವೇಂದ್ರ ಮಯ್ಯ, ಸುರೇಶ್ ಶೆಟ್ಟಿ ಶಂಕರನಾರಾಯಣ, ರಮೇಶ ಮೆಂಡನ್ ಮೊದಲಾದವರು ಇದ್ದರು.