<p><strong>ಉಡುಪಿ</strong>: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಶನಿವಾರ ಹೊರ ರೋಗಿ ವಿಭಾಗಗಳ ಸೇವೆಗಳು ಮಧ್ಯಾಹ್ನದವರೆಗೆ ಮಾತ್ರ ಲಭ್ಯವಿರುತ್ತವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.</p>.<p>ಏ.24ರಿಂದ ಆಸ್ಪತ್ರೆಯ ಒಪಿಡಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ತೆರೆದಿರುತ್ತದೆ. ಸರ್ಕಾರದ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವವರೆಗೆ ಆದೇಶ ಮುಂದುವರಿಯುತ್ತದೆ. ತುರ್ತು ಸೇವೆಗಳು ಎಂದಿನಂತೆ ದಿನದ 24 ಗಂಟೆಗಳ ಕಾಲ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಶನಿವಾರ ಹೊರ ರೋಗಿ ವಿಭಾಗಗಳ ಸೇವೆಗಳು ಮಧ್ಯಾಹ್ನದವರೆಗೆ ಮಾತ್ರ ಲಭ್ಯವಿರುತ್ತವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.</p>.<p>ಏ.24ರಿಂದ ಆಸ್ಪತ್ರೆಯ ಒಪಿಡಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ತೆರೆದಿರುತ್ತದೆ. ಸರ್ಕಾರದ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವವರೆಗೆ ಆದೇಶ ಮುಂದುವರಿಯುತ್ತದೆ. ತುರ್ತು ಸೇವೆಗಳು ಎಂದಿನಂತೆ ದಿನದ 24 ಗಂಟೆಗಳ ಕಾಲ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>