ಭಾನುವಾರ, 28 ಡಿಸೆಂಬರ್ 2025
×
ADVERTISEMENT
ADVERTISEMENT

ಉದ್ಯೋಗ ಮರೀಚಿಕೆ: ಹೋರಾಟದ ಹಾದಿ ತುಳಿದ ಕೊರಗರು

ಉನ್ನತ ಶಿಕ್ಷಣ ಪಡೆದರೂ ಕೊರಗ ಸಮುದಾಯದವರಿಗೆ ಉದ್ಯೋಗ ಮರೀಚಿಕೆ
Published : 28 ಡಿಸೆಂಬರ್ 2025, 19:32 IST
Last Updated : 28 ಡಿಸೆಂಬರ್ 2025, 19:32 IST
ಫಾಲೋ ಮಾಡಿ
Comments
ಯುವಜನರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕಳೆದ ವರ್ಷ ಹತ್ತು ದಿನ ಅಹೋರಾತ್ರಿ ಧರಣಿ ನಡೆಸಿದ್ದೆವು. ಈ ಬಾರಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುತ್ತೇವೆ
ಸುಶೀಲಾ ನಾಡ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ
ಕೊರಗ ಸೇರಿದಂತೆ 13 ಸಮುದಾಯದವರಿಗೆ ಉದ್ಯೋಗದಲ್ಲಿ ವಿಶೇಷ ನೇಮಕಾತಿ ನೀಡುವ ಕುರಿತು ಬಜೆಟ್‌ನಲ್ಲಿ ಘೋಷಣೆಯಾಗಿತ್ತು. ನೇರ ನೇಮಕಾತಿಯು ಸರ್ಕಾರದ ಹಂತದಲ್ಲೇ ನಡೆಯಬೇಕಾಗಿದೆ
ನಾರಾಯಣ ಸ್ವಾಮಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT