ಮದ್ಯಪಾನ, ದುಶ್ಚಟಗಳಿಂದ ಕೊರಗರು ಮೃತಪಡುತ್ತಿದ್ದಾರೆ ಎಂಬುದಕ್ಕೆ ಯಾವುದೇ ಆಧಾರ ಇಲ್ಲ. ಸರ್ಕಾರದಿಂದ ವೈದ್ಯಕೀಯ ವೆಚ್ಚ ಮರುಪಾವತಿ ಪಡೆದಿರುವ ಫಲಾನುಭವಿಗಳಲ್ಲಿ ಹೆಚ್ಚಿನವರು ಹೃದ್ರೋಗಿಗಳು, ಕಿಡ್ನಿ ವೈಫಲ್ಯ ಹೊಂದಿರುವವರು, ಕ್ಯಾನ್ಸರ್ನಂತಹ ಕಾಯಿಲೆಗಳಿಗೆ ತುತ್ತಾದವರು ಇದ್ದಾರೆ. ಸರ್ಕಾರ ಒಮ್ಮೆ ಪರಿಶೀಲಿಸಲಿ ಎಂದರು.