ಮುಖ್ಯಮಂತ್ರಿ ಕುಮಾರಸ್ವಾಮಿ ಪಂಚತಾರಾ ಹೋಟೆಲ್ನಿಂದ ನೇರವಾಗಿ ಗ್ರಾಮ ವಾಸ್ತವ್ಯಕ್ಕೆ ತೆರಳಿದ್ದಾರೆ. ರಾಜ್ಯ ಸರ್ಕಾರ ಶವವಾಗಿದ್ದು, ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.ಬರ, ನೆರೆಯ ನಿರ್ವಹಣೆ ಬೇಡವಾಗಿದೆ. ಸರ್ಕಾರದ ಲೋಪಗಳನ್ನು ಮರೆಮಾಚಲು ಮುಖ್ಯಮಂತ್ರಿ ಗ್ರಾಮವಾಸ್ತವ್ಯದ ಮೊರೆ ಹೋಗಿದ್ದಾರೆ ಎಂದು ಟೀಕಿಸಿದರು.