ಜಿಲ್ಲಾಧಿಕಾರಿ ವರ್ಗಾವಣೆ ಕಾಲಕಾಲಕ್ಕೆ ನಡೆಯುತ್ತದೆ. ಇದರಲ್ಲಿ ರಾಜಕಾರಣ ಇಲ್ಲ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರ ವರ್ಗಾವಣೆಶಿಕ್ಷೆಯಲ್ಲ. ಸಹಜ ಪ್ರಕ್ರಿಯೆ, ಗೊಂದಲ ಬೇಡ. ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಬಗ್ಗೆ ಆರೋಪ ಮಾಡುವ ಮುನ್ನ ಖಾದರ್ ಅವರು ಅರಿತು ಮಾತನಾಡಬೇಕು ಎಂದರು.