ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಧಾರ್ಮಿಕ ದತ್ತಿ ಇಲಾಖೆಯ ಪ್ರಭಾರ ಸಹಾಯಕ ಆಯುಕ್ತ ಶೇಷಪ್ಪ, ತಹಶೀಲ್ದಾರ್ ಸುಧಾಕರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಹರಿಪ್ರಸಾದ್ ಭಟ್, ರಾಮ್ಭಟ್, ವಾಸುದೇವ ಹಂಗಾರಕಟ್ಟೆ, ಶಾಲಿನಿ, ಸುನೀಲ್, ಪ್ರಣಯ್ ಶೆಟ್ಟಿ, ರಮಾಕಾಂತ ದೇವಾಡಿಗ, ಮೋಹನ ಉಪಾಧ್ಯಾಯ ಇದ್ದರು.