ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಗಿಣಿ ದೇವಾಡಿಗ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ಶಾರದಾ ಮೂಡುಗೋಪಾಡಿ, ಮಂಜುನಾಥ್ ಆಚಾರ್ಯ ಅರಸರಬೆಟ್ಟು ಇದ್ದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಿಕಾ ಧನ್ಯ ಸ್ವಾಗತಿಸಿದರು. ಸುರೇಶ್ ಶೇರೆಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತಿ ಮೂಡುಗೋಪಾಡಿ ವಂದಿಸಿದರು. ಕಡ್ಲೆ ಗಣಪತಿ ಹೆಗ್ಡೆ ನಿರ್ದೇಶನದಲ್ಲಿ ಕೋಟಿಲಿಂಗೇಶ್ವರ ಕಲಾ ಬಳಗ ಮಕ್ಕಳ ತಂಡದಿಂದ ಕೋಟಿಲಿಂಗೇಶ್ವರ ಮಹಾತ್ಮೆ ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಿತು.