ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಶರ್ಮಿನ್ ಬಾನು, ಸಮೃದ್ಧಿ ಮತ್ತು ಶಿವಪ್ರಸಾದ್ ಕೃಷಿಯ ಬಗೆಗಿನ ಅನುಭವ ಹಂಚಿಕೊಂಡರು. ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಇದ್ದರು.