ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ಉಡುಪಿ: ಗ್ರಾಮೀಣಕ್ಕೂ ಬೇಕಿದೆ ಸರ್ಕಾರಿ ಬಸ್‌ ಭಾಗ್ಯ

ಸಮರ್ಪಕ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳಿಗೆ ಸಮಸ್ಯೆ: ಅಟೊ ರಿಕ್ಷಾಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ
Published : 13 ಅಕ್ಟೋಬರ್ 2025, 4:56 IST
Last Updated : 13 ಅಕ್ಟೋಬರ್ 2025, 4:56 IST
ಫಾಲೋ ಮಾಡಿ
Comments
ಸರ್ಕಾರಿ ಬಸ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿನಿಯರು
ಸರ್ಕಾರಿ ಬಸ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿನಿಯರು
ಖಾಸಗಿ ಬಸ್‌ನವರು ಕೆಲವು ರೂಟ್‌ಗಳಿಗೆ ತಡೆಯಾಜ್ಞೆ ತಂದಿರುವುದನ್ನು ತೆರವುಗೊಳಿಸಲು ಮುಖ್ಯ ಕಚೇರಿಯ ಮೂಲಕ ಅರ್ಜಿ ಸಲ್ಲಿಸಿದ್ದೇವೆ
ಉದಯ್‌ ಶೆಟ್ಟಿ ಕೆಎಸ್‌ಆರ್‌ಟಿಸಿ ಕುಂದಾಪುರ ಡಿಪೊ ಮ್ಯಾನೇಜರ್‌
ನಮ್ಮ ಊರಿಗೆ ಬರುತ್ತಿದ್ದ ಸರ್ಕಾರಿ ಬಸ್‌ ಈಗ ಸಂಚಾರ ನಿಲ್ಲಿಸಿದೆ. ಇದರಿಂದ ಪ್ರತಿದಿನ ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ ಒಂದು ಗಂಟೆ ನಡೆದುಕೊಂಡು ಹೋಗಬೇಕಾಗಿದೆ
ಅಸ್ಮಿತ ವಿದ್ಯಾರ್ಥಿನಿ ಬಡಾಕೆರೆ
ನಮ್ಮ ರೂಟ್‌ನಲ್ಲಿ ಖಾಸಗಿ ಬಸ್‌ಗೆ ಪರ್ಮಿಟ್‌ ಇದ್ದರೂ ಜನರಿಲ್ಲವೆಂದು ಸಂಚಾರ ನಡೆಸುವುದಿಲ್ಲ. ಸರ್ಕಾರಿ ಬಸ್‌ ಸೌಲಭ್ಯ ಇಲ್ಲ. ಪ್ರತಿದಿನ ಮೂರ್ನಾಲ್ಕು ಕಿ.ಮೀ. ಕಾಡುದಾರಿಯಲ್ಲಿ ಸಾಗಬೇಕು
ನವ್ಯ ವಿದ್ಯಾರ್ಥಿನಿ ಪಡುಕೋಣೆ
ಬಡಾಕೆರೆ–ನಾವುಂದ ಮಾರ್ಗವಾಗಿ ಹಿಂದೆ ಕೆಎಸ್‌ಆರ್‌ಟಿಸಿ ಬಸ್‌ ಇತ್ತು. ಈಗ ಅದರ ಸಂಚಾರವನ್ನು ನಿಲ್ಲಿಸಿರುವುದರಿಂದ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತಲುಪಲು ರಿಕ್ಷಾದಲ್ಲಿ ಹೋಗಬೇಕಾದ ಅನಿವಾರ್ಯತೆ ಇದೆ
ಆದಿತ್ಯ ಅಡಿಗ ವಿದ್ಯಾರ್ಥಿ ಬಡಾಕೆರೆ
ಜಿಲ್ಲೆಯಲ್ಲಿ ಸಾರಿಗೆ ಪ್ರಾಧಿಕಾರದ ಸಭೆ ಹಲವು ತಿಂಗಳಿಂದ ನಡೆದಿಲ್ಲ. ಬೆಂದೂರು ಕುಂದಾಪುರ ವ್ಯಾಪ್ತಿಯ ಹಳ್ಳಿಗಳಿಗೆ ಸಮರ್ಪಕ ಬಸ್‌ಗಳಿಲ್ಲದೆ ವಿದ್ಯಾರ್ಥಿಗಳು ಕಾಡು ದಾರಿಯಲ್ಲಿ ನಡೆದು ಹೋಗಬೇಕಾಗಿದೆ
ರಾಜು ಪಡುಕೋಣೆ ಕಾರ್ಮಿಕ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT