ಕೆಎಸ್ಆರ್ಟಿಸಿ ಇಲ್ಲ: ಖಾಸಗಿ ಬಸ್ ಸಂಚಾರಕ್ಕೆ ಅಡ್ಡಿ ಇಲ್ಲ

ಉಡುಪಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿಲ್ಲ.
ಖಾಸಗಿ ಬಸ್ಗಳ ಸಂಚಾರ ಎಂದಿನಂತಿದೆ. ಜಿಲ್ಲೆಯ ಎಲ್ಲ ಮಾರ್ಗಗಳಲ್ಲಿ ಖಾಸಗಿ ಬಸ್ಗಳ ಸಂಚಾರ ಇರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡುವ ಹಾಗೂ ಉಡುಪಿ ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರಿಗೆ ಸಮಸ್ಯೆಯಾಗಲಿಲ್ಲ.
ಹೊರ ಜಿಲ್ಲೆಗಳಿಗೆ ತೆರಳಲು ಕೆಎಸ್ಆರ್ಟಿಸಿ ನಿಲ್ದಾಣಕ್ಕೆ ಬಂದಿದ್ದ ಕೆಲವು ಪ್ರಯಾಣಿಕರಿಗೆ ಸಮಸ್ಯೆಯಾಯಿತು.
ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.