ಕುಂಭಾಶಿ ಮತಗಟ್ಟೆ ಸಂಖ್ಯೆ 80ರ ಬೂತ್ ಅಧ್ಯಕ್ಷ ಶ್ರೀನಿಧಿ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ಕುಮಾರ ಕೊಡ್ಗಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಬಿಜೆಪಿ ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಪ್ರಮುಖರಾದ ರಮೇಶ್ ನಾಯಕ್, ಯೋಗೀಶ್ ರಾವ್ ಮಾನೆ, ಮಂಜುನಾಥ ಕಾಮತ್ ಕುಂಭಾಶಿ ಇದ್ದರು.