ತುಂಬಿ ತುಳುಕುತ್ತಿರುವ ಕುಂದಾಪುರ ಡಿಪೊ ಜನರ ಬೇಡಿಕೆ ಈಡೇರಿಕೆ ವಿಫಲ ಆದಾಯವಿದ್ದರೂ, ವ್ಯವಸ್ಥೆ ಇಲ್ಲ; ವಿದ್ಯಾರ್ಥಿಗಳಿಗೆ ಸಮಸ್ಯೆ
ಪ್ರಮುಖ ಧಾರ್ಮಿಕ ಕೇಂದ್ರಗಳು ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಸಂಪರ್ಕ ವಿಸ್ತರಣೆಗೆ ಅಗತ್ಯವಾಗಿರುವ ಡಿಪೊ ನಿರ್ಮಾಣಕ್ಕಾಗಿ ಸಂಬಂಧಪಟ್ಟ ಇಲಾಖೆಗಳ ಜತೆ ಚರ್ಚಿಸಲಾಗುವುದುಗುರುರಾಜ್ ಗಂಟಿಹೊಳೆ ಶಾಸಕ ಬೈಂದೂರು.
ಬೈಂದೂರಿನಲ್ಲಿ ಡಿಪೊ ಆದಲ್ಲಿ ಕುಂದಾಪುರದ ಭಾರ ಕಡಿಮೆಯಾಗುವುದರ ಜೊತೆಗೆ ಇನ್ನಷ್ಟು ಜನರಿಗೆ ಸರ್ಕಾರಿ ಬಸ್ ಸೌಕರ್ಯ ದೊರೆಯಲಿದೆ. ಡಿಪೊ ನಿರ್ಮಾಣಕ್ಕಾಗಿ ಕನಿಷ್ಟ 5ಎಕರೆ ಜಾಗದ ಅವಶ್ಯಕತೆಯಿದ್ದು ಜಾಗ ದೊರಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಬಹುದುಉದಯ ಶೆಟ್ಟಿ ವ್ಯವಸ್ಥಾಪಕ ಕುಂದಾಪುರ ಡಿಪೊ
ನಾನು ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷನಾಗಿದ್ದ ವೇಳೆ ಬೈಂದೂರಿಗೆ ಸುಸಜ್ಜಿತ ಬಸ್ ನಿಲ್ದಾಣಕ್ಕೆ ಅನುದಾನ ಮಂಜೂರಾತಿ ಆಗಿತ್ತು. ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗಗಳಿಗೆ ಬೇಡಿಕೆಗೆ ಅನುಗುಣವಾಗಿ ಖಾಸಗಿಯವರ ವಿರೋಧವಿದ್ದರೂ ಸರ್ಕಾರಿ ಬಸ್ಗಳ ಓಡಾಟ ನಡೆಸಲಾಗಿತ್ತು. ಜಿಲ್ಲೆಯ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆಕೆ.ಗೋಪಾಲ ಪೂಜಾರಿ ಮಾಜಿ ಶಾಸಕ ಬೈಂದೂರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.