ಅಭಿನಂದನಾ ಸಮಿತಿ ಸಂಚಾಲಕ ಕೆ.ಸೀತಾರಾಮ ನಕ್ಕತ್ತಾಯ ಸ್ವಾಗತಿಸಿದರು. ಹಟ್ಟಿಯಂಗಡಿ ಸಿದ್ಧಿ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್ ಸನ್ಮಾನ ಪತ್ರ ವಾಚಿಸಿದರು. ಪ್ರಭಾಕರ ಶೆಟ್ಟಿ, ವಾಸುದೇವ ಹಂದೆ, ಅಮೃತ ತೌಳ, ಸಚಿನ್ ನಕ್ಕತ್ತಾಯ ಅತಿಥಿಗಳನ್ನು ಗೌರವಿಸಿದರು. ಹಿರಿಯ ಪತ್ರಕರ್ತ ಯು.ಎಸ್.ಶೆಣೈ ನಿರೂಪಿಸಿದರು. ಉದ್ಯಮಿ ಸುಪ್ರೀತ ಚಾತ್ರ ವಂದಿಸಿದರು.