ತೀವ್ರ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಅವರು, ಹುಟ್ಟಿನಿಂದಲೇ ಬುದ್ದಿಮಾಂದ್ಯಳಾಗಿದ್ದ ಪುತ್ರಿ ಪ್ರಗತಿ ಶೆಟ್ಟಿ ಜತೆ ವಾಸವಿದ್ದರು. ಈಚೆಗೆ ಜಯಂತಿ ಶೆಟ್ಟಿ ಅವರ ಕಾಯಿಲೆ ಗಂಭೀರವಾಗಿ ಮೃತಪಟ್ಟಿದ್ದಾರೆ. ಬುದ್ದಿಮಾಂಧ್ಯ ಪುತ್ರಿ ಏನು ಮಾಡಬೇಕು ಎಂದು ತೋಚದೆ ತಾಯಿಯ ಶವದ ಜತೆಗೆ ಮೂರ್ನಾಲ್ಕು ದಿನ ಕಳೆದಿದ್ದಾರೆ.