ದಾಳಿಗೊಳಗಾದ ಮಕ್ಕಳು ಕೋಟೇಶ್ವರದ ಕಿನಾರ ಪರಿಸರದವರು. ಹಂಗಳೂರು ಬಡಾಕೆರೆ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಐವರು ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕನಿಗೆ ಹೆಜ್ಜೇನು ಕಡಿದಿದೆ. ಒಬ್ಬಳಿಗೆ ಮಾತ್ರ ಒಳರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಪೂಜಾರಿ ಮತ್ತು ಶಾಲಾ ಶಿಕ್ಷಕರು ಆಸ್ಪತ್ರೆಗೆ ಭೇಟಿ ನೀಡಿದರು.