ನಾರಾಯಣ ಹೊಳ್ಳ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಅಂದು ಬೆಳಿಗ್ಗೆ 7.30ಕ್ಕೆ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ ವಾಚನ, ನಾಗದೇವರಿಗೆ, ಬೊಬ್ಬರ್ಯ, ಹ್ಯಾಗುಳಿ ಮತ್ತು ಶ್ರೀ ಕೀಳು ದೇವರಿಗೆ ಕಲಶ ಸ್ಥಾಪನೆ, ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ.