ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರದಿಂದ ಗಂಗೊಳ್ಳಿಗೆ ‘ಗ್ರೋ ಗ್ರೀನ್’ ಮ್ಯಾರಥಾನ್

Published 7 ಅಕ್ಟೋಬರ್ 2023, 13:37 IST
Last Updated 7 ಅಕ್ಟೋಬರ್ 2023, 13:37 IST
ಅಕ್ಷರ ಗಾತ್ರ

ಕುಂದಾಪುರ: ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್‌ಸಿಸಿ ಘಟಕದ ವತಿಯಿಂದ ಪರಿಸರದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಗ್ರೋ ಗ್ರೀನ್ ಮ್ಯಾರಥಾನ್‌ಗೆ ಚಾಲನೆ ನೀಡಲಾಯಿತು.

ಪ್ರಾಂಶುಪಾಲ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಾಸುದೇವ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್‌ಸಿಸಿ ಅಧಿಕಾರಿಗಳಾದ ಹರೀಶ್ ಬಿ, ಶರತ್ ಕುಮಾರ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಮ್ಯಾರಥಾನ್ ಕಾಲೇಜಿನಿಂದ ಆರಂಭಗೊಂಡು ಗಂಗೊಳ್ಳಿಯಲ್ಲಿ ಸಂಪನ್ನಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT