ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ.