ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘15ರಂದು ಯುವ ಶಕ್ತಿ ಸಮಾವೇಶ’

ಮಾಜಿ ಸಚಿವೆ ಪುರಂದರೇಶ್ವರಿ ಭಾಗಿ
Last Updated 10 ಮಾರ್ಚ್ 2018, 7:37 IST
ಅಕ್ಷರ ಗಾತ್ರ

ಅಫಜಲಪುರ: ‘ಪಟ್ಟಣದ ನ್ಯಾಷನಲ್‌ ಫಂಕ್ಷನ್‌ ಮೈದಾನದಲ್ಲಿ ಮಾ.15ರಂದು ಯುವಶಕ್ತಿ ಸಮಾವೇಶ ಏರ್ಪಡಿಸಲಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪುರಂದರೇಶ್ವರಿ ಭಾಗವಹಿಸಲಿದ್ದಾರೆ’ ಎಂದು ಮಾಜಿ ಶಾಸಕ ಎಂ.ವೈ.ಪಾಟೀಲ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೃಹತ್ ಸಮಾವೇಶ ನಡೆಯಲಿದ್ದು, ಯುವಕರು, ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಎಲ್ಲಾ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ ಹಾಗೂ ಮತೀನ್ ಪಟೇಲ್‌, ಶಿವಾನಂದ ಗಾಡಿಸಾಹುಕಾರ, ಮಲ್ಲಿಕಾರ್ಜುನ ನಿಂಗದಳ್ಳಿ, ಸಿದ್ಧಾರ್ಥ ಬಸರಿಗಿಡದ, ವಿಠ್ಠಲ ನಾಟೀಕಾರ, ಶ್ರೀಶೈಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT