ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್.ಸುಬ್ರಹ್ಮಣ್ಯ, ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನರಹರಿ ಪ್ರಭಾಕರ್ ಮರಾಠೆ, ಬೆಂಗಳೂರು ವಕೀಲರ ಅಸೋಸಿಯೇಷನ್ ಅಧ್ಯಕ್ಷ ರಂಗನಾಥ್, ಉದ್ಯಮಿ ಜಿ.ಶಂಕರ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀನ್ ಕುಮಾರ್, ನಿತೀಶ್ ಶೆಟ್ಟಿ ಎಕ್ಕಾರು ಇದ್ದರು.