ವಿಮಾ ನೌಕರರ ಸಂಘದ ಅಧ್ಯಕ್ಷ ಕೆ.ವಿಶ್ವನಾಥ್, ವಿಮಾ ಪಿಂಚಣಿದಾರರ ಸಂಘದ ಅಧ್ಯಕ್ಷ ಕೆ.ಆರ್. ಭಟ್, ಎಲ್ಐಸಿ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕುಶಾಲ್ ಕುಮಾರ್, ಜಿಲ್ಲಾ ಸಿಐಟಿಯು ಖಜಾಂಚಿ ಶಶಿಧರ ಗೊಲ್ಲ, ವಿಮಾ ನೌಕರರ ಸಂಘದ ನಾಯಕರಾದ ಪಿ.ವಿಶ್ವನಾಥ ರೈ, ಎ.ಎಸ್. ಆಚಾರ್ಯ, ವಿಮಾ ನೌಕರರ ಸಂಘದ ಮಹಿಳಾ ಸಂಚಾಲಕಿ ಪದ್ಮರೇಖಾ ಸಿ.ಆಚಾರ್ಯ ಉಪಸ್ಥಿತರಿದ್ದರು.