ಪ್ರತಿದಿನ ನೂರಾರು ಸಾರ್ವಜನಿಕರು ಶಾಲಾ ಮಕ್ಕಳು ಭಟ್ರಹಿತ್ಲು ರಸ್ತೆಯಲ್ಲಿ ಓಡಾಡುತ್ತಿದ್ದು, ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ದುರಸ್ತಿ ಮಾಡಿಸುವಂತೆ ದುಂಬಾಲು ಬಿದ್ದರೂ ಪ್ರಯೋಜನವಾಗಿಲ್ಲ. ಕೊನೆಗೆ ಸ್ಥಳೀಯರು ತಾತ್ಕಾಲಿಕವಾಗಿ ರಸ್ತೆ ದುರಸ್ತಿಗೆ ಮುಂದಾಗಿದ್ದು ಯುವಕರು ಶ್ರಮದಾನ ಮಾಡುತ್ತಿದ್ದಾರೆ.