ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ನರಸಿಂಹಮೂರ್ತಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಶಂಕರ ಬಂಗೇರ ಕೋಡಿ ಕನ್ಯಾನ, ಬಸವ ಪೂಜಾರಿ ಗುಂಡ್ಮಿ, ಎಂ. ಎಸ್. ಸಂಜೀವ, ಶ್ರೀನಿವಾಸ ಅಮೀನ್, ರವೀಂದ್ರ ಕಾಮತ್ ಗುಂಡ್ಮಿ, ದಿನೇಶ ಬಂಗೇರ ಗುಂಡ್ಮಿ, ಬಾರ್ಕೂರು ರಮಾನಂದ ಶೆಟ್ಟಿ, ಗಣೇಶ ಕೆ ನೆಲ್ಲಿಬೆಟ್ಟು, ಶ್ರೀನಿವಾಸ ವಡ್ಡರ್ಸೆ ಇದ್ದರು.