ಮಾದರಿ ಅನುಭವ ಮಂಟಪದಲ್ಲಿರುವ ಅಲ್ಲಮಪ್ರಭು ಮತ್ತಿತರ ಶರಣರ ಪ್ರತಿಕೃತಿಗಳಿಗೆ ಪುಷ್ಪನಮನ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಸಂಸದರಾದ ಪ್ರಹ್ಲಾದ ಜೋಷಿ, ಜಿ.ಎಂ.ಸಿದ್ದೇಶ್ವರ್, ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳಿಧರ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಭಾಗಿಯಾದರು.