ಈ ಸಂದರ್ಭ ಕಾಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಂಡುರಂಗ ಶೆಟ್ಟಿ, ಉಪಾಧ್ಯಕ್ಷೆ ಅಮಿತಾ ರಾಜೇಶ್, ಸದಸ್ಯರಾದ ಸತೀಶ ಕುಲಾಲ, ಗಿರಿಜಾ, ಜಲಂಧರ್, ನೋಡಲ್ ಅಧಿಕಾರಿ ಸುರೇಶ ಬಂಗೇರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಾಬು, ಸಹಾಯಕ ಯೋಜನಾಧಿಕಾರಿ ಜೇಮ್ಸ್, ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಸಾಮಾಜಿಕ ಪರಿಶೋಧನಾಧಿಕಾರಿ ಹುಸೇನ್, ಶ್ರೀವಾಣಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿಶ್ವನಾಥ ಶೆಟ್ಟಿ, ಸಾಮಾಜಿಕ ಪರಿಶೋಧನೆಯ ಸಂಪನ್ಮೂಲ ವ್ಯಕ್ತಿಗಳು, ಇಲಾಖಾಧಿಕಾರಿಗಳು ಇದ್ದರು.